ಬ್ರೇಕಿಂಗ್ ನ್ಯೂಸ್ : ಕೆಜಿಎಫ್’ ಸಿನಿಮಾ ಖ್ಯಾತಿಯ ತಾತ ಕೃಷ್ಣ ಜಿ. ರಾವ್‌ ನಿಧನ

ಕೃಷ್ಣ ರಾವ್ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ( ಡಿ. 7) ಕೊನೆಯುಸಿರೆಳೆದಿದ್ದಾರೆ. 

‘ಕೆಜಿಎಫ್​’  ತಾತ ಎಂದೇ ಫೇಮಸ್ ಆಗಿದ್ದ ಕೃಷ್ಣ ರಾವ್ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ( ಡಿ. 7) ಕೊನೆಯುಸಿರೆಳೆದಿದ್ದಾರೆ.  ಶ್ವಾಸಕೋಶದ ಸೋಂಕು ಉಂಟಾಗಿದ್ದರಿಂದ ಅವರನ್ನು ಬೆಂಗಳೂರಿನ ಸೀತಾಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯದ ಬಗ್ಗೆ ಸೋದರ ಸಂಬಂಧಿ ನಂದಕುಮಾರ್ ಅವರು ಈ ಹಿಂದೆ ಮಾಹಿತಿ ಹಂಚಿಕೊಂಡಿದ್ದರು. ( video credit : public tv)